ಆಯ್ಕೆ:ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ರೈಲ್ವೆ ಇಲಾಖೆಯ ನಿವೃತ್ತ ಸಬ್ ಇನ್ಸ್ಪೆಕ್ಟರ್ ರಾಂಪುರ ಮಲ್ಲೇಶ್, ಗೌರವಾಧ್ಯಕ್ಷರಾಗಿ ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ದಪ್ಪ, ಉಪಾಧ್ಯಕ್ಷರಾಗಿ ನಿವೃತ್ತ ಪ್ರಾಂಶುಪಾಲ ಬಿ. ಪುಟ್ಟಲಿಂಗಯ್ಯ, ಖಜಾಂಚಿಯಾಗಿ ಜಿಲ್ಲಾ ನಿವೃತ್ತ ಅಧಿಕಾರಿ ಖಜಾನಾಧಿಕಾರಿ ಸಿ.ಎಸ್. ಶ್ರೀಕಂಠಯ್ಯ ಅವಿರೋಧವಾಗಿ ಆಯ್ಕೆಯಾದರು.