ಜಯಕರ್ನಾಟಕ ಸಂಘಟನೆಯ ರಾಜ್ಯ ಮುಖ್ಯ ಸಲಹೆಗಾರ ಪ್ರಕಾಶ್ ರೈ, ಜಿಲ್ಲಾ ಅಧ್ಯಕ್ಷ ಕೆ.ರವಿ, ಕರುನಾಡ ಸೇನೆ ರಾಜ್ಯ ಉಪಾಧ್ಯಕ್ಷ ಜಗದೀಶ್, ಕರವೇ ಮುಖಂಡರಾದ ಎಂ.ಎನ್. ರಾಜು, ಮಾದೇಗೌಡ, ರೈತ ಸಂಘಟನೆಗಳ ಮುಖಂಡರಾದ ತುಂಬೇನಹಳ್ಳಿ ಶಿವಕುಮಾರ್, ಬೈರೇಗೌಡ, ಕನ್ನಡ ಜನಮನ ವೇದಿಕೆಯ ರಾಜು, ಕಸಾಪ ತಾಲ್ಲೂಕು ಅಧ್ಯಕ್ಷ ಬಿ.ಟಿ.ದಿನೇಶ್, ಕಕಜವೇ ವೇದಿಕೆ ಜಿಲ್ಲಾ ಅಧ್ಯಕ್ಷ ಯೋಗೀಶ್ ಗೌಡ ಸೇರಿದಂತೆ ಹಲವು ಸಂಘಟನೆಯ ಪದಾಧಿಕಾರಿಗಳು
ಭಾಗವಹಿಸಿದ್ದರು.