ಕಾರ್ಯಕ್ರಮಕ್ಕೂ ಮೊದಲು ಬಿಜೆಪಿ ಕಾರ್ಯಕರ್ತರು ಯೋಗೇಶ್ವರ್ ನೇತೃತ್ವದಲ್ಲಿ ಹೊಂಗನೂರು ಗ್ರಾಮದಿಂದ ಬೈಕ್ ರ್ಯಾಲಿ ನಡೆಸಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹುಲುವಾಡಿ ದೇವರಾಜು, ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಅಪ್ಪಾಜಿಗೌಡ, ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮಲುವೇಗೌಡ, ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಜಯರಾಮು, ಎಸ್. ಲಿಂಗೇಶ್ ಕುಮಾರ್, ವಿವಿಧ ಘಟಕಗಳ ಪದಾಧಿಕಾರಿಗಳು, ಸ್ಥಳೀಯ ಮುಖಂಡರು
ಭಾಗವಹಿಸಿದ್ದರು.