ಎಲ್ಲೆಲ್ಲಿ ಕೇಂದ್ರ: ಬಿಡದಿ, ಕೈಲಾಂಚ, ರಾಮನಗರ ತಾಲ್ಲೂಕು ಕಚೇರಿ, ಸಿಂಡಿಕೇಟ್ ಬ್ಯಾಂಕ್, ಕಾರ್ಪೋರೇಷನ್ ಬ್ಯಾಂಕ್, ಅಂಚೆ ಕಚೇರಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಓವರ್ ಸಿಸ್ ಬ್ಯಾಂಕ್ಗಳಲ್ಲಿ ಕಡ್ಡಾಯವಾಗಿ ಆಧಾರ್ ನೋಂದಣಿ ಮಾಡಬೇಕು. ಸಿಬ್ಬಂದಿ ನಿರಾಕರಿಸಿದಲ್ಲಿ ಜನರು ದೂರು ನೀಡಬಹುದು ಎಂದು ತಹಶೀಲ್ದಾರ್ ಹೇಳಿದರು.