‘ ಕಾಂಗ್ರೆಸ್ ಕುಮ್ಮಕ್ಕಿನಿಂದ ಕನಕಪುರದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ಹೆಚ್ಚಿದೆ. ಸೋನಿಯಾ, ರಾಹುಲ್ ಮೆಚ್ಚಿಸಲು ಈ ಕೆಲಸ ನಡೆದಿದ್ದು, ಅಕ್ರಮವಾಗಿ ಚರ್ಚ್ಗಳು ತಲೆ ಎತ್ತುತ್ತಿವೆ. ಅವರಿಗೆ ಕುಮ್ಮಕ್ಕು ನೀಡಲು ಕಪಾಲಿ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಿಸಲು ಹೊರಟಿದ್ದಾರೆ. ಈಗ ರೇಷನ್ ಕಾರ್ಡ್ ಹಿಂದೆ ಏಸು ಭಾವಚಿತ್ರ ಮುದ್ರಿಸಿ ಹಂಚಿದ್ದಾರೆ. ಅಧಿಕಾರಿಗಳು ಇದೆಲ್ಲವನ್ನೂ ಹದ್ದುಬಸ್ತಿನಲ್ಲಿ ಇಡಬೇಕು’ ಎಂದರು.