<p><strong>ಕನಕಪುರ</strong>: ಉಯ್ಯಂಬಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಎಸ್.ಮಧು ಮತ್ತು ಚಂದ್ರಶೇಖರ್ ಅವಿರೋಧವಾಗಿ ಆಯ್ಕೆಯಾದರು.</p>.<p>ಸಂಘದ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ ಮತ್ತು ಉಪಾಧ್ಯಕ್ಷ ಜಯರತ್ನಮ್ಮ ನೀಡಿದ ರಾಜೀನಾಮೆ ನಂತರ ಈ ಎರಡು ಸ್ಥಾನಗಳು ತೆರವಾಗಿದ್ದವು. ಚುನಾವಣೆಗೆ ಅಧ್ಯಕ್ಷ ಹುದ್ದೆಗೆ ಎಸ್.ಮಧು ಮತ್ತು ಉಪಾಧ್ಯಕ್ಷ ಹುದ್ದೆಗೆ ಚಂದ್ರಶೇಖರ್ ಮಾತ್ರ ನಾಮ ನಿರ್ದೇಶನಗೊಂಡಿದ್ದರು. ಈ ಕಾರಣದಿಂದ ಚುನಾವಣಾಧಿಕಾರಿ ಸಹಕಾರ ಇಲಾಖೆ ಮಂಜುನಾಥ್ ಇಬ್ಬರನ್ನೂ ಅವಿರೋಧವಾಗಿ ಆಯ್ಕೆ ಮಾಡಿದರು. </p>.<p>ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಸಿ.ಪುಟ್ಟಸ್ವಾಮಿ ಸಹಾಯಕ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಸಂಘದ ಎಲ್ಲ ನಿರ್ದೇಶಕರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. </p>.<p>ಕಾಂಗ್ರೆಸ್ ಮುಖಂಡ ಕೃಷ್ಣಪ್ಪ, ಏಳಗಹಳ್ಳಿ ರವಿ, ವಿ.ಎಸ್.ಎಸ್.ಎನ್, ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ, ನಿರ್ದೇಶಕ ಶಿವಮಾದು, ಶಿವಮಲ್ಲಯ್ಯ, ಎಲ್.ಕೆಂಪೇಗೌಡ, ರಾಮ ನಾಯಕ್, ಶ್ರೀಧರ್, ಎಸ್.ಕೆಂಪೇಗೌಡ, ಜಯರತ್ನಮ್ಮ, ವಿಜಯಲಕ್ಷ್ಮಿ, ಗಿರಿಜಮ್ಮ ಹೊಸ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದರು. </p>.<p>ಸಂಘದ ಸಿಬ್ಬಂದಿ ಕೈಲಾಸ್, ಕಾವ್ಯ ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.</p>.<p>ಕನಕಪುರ: ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿಯ ಉಯ್ಯಂಬಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಸ್.ಮಧು, ಉಪಾಧ್ಯಕ್ಷರಾಗಿ ಚಂದ್ರಶೇಖರ್ ಅವಿರೋಧವಾಗಿ ಆಯ್ಕೆಯಾದರು.</p>.<p>ಉಯ್ಯಂಬಳ್ಳಿ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಸಿದ್ದರಾಮೇಗೌಡ, ಉಪಾಧ್ಯಕ್ಷ ಜಯರತ್ನಮ್ಮ ನೀಡಿದ್ದ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಯಿತು.</p>.<p>ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಸ್.ಮಧು, ಉಪಾಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಸಹಕಾರ ಇಲಾಖೆ ಮಂಜುನಾಥ್ ಇಬ್ಬರನ್ನು ಅವಿರೋಧವಾಗಿ ಆಯ್ಕೆ ಮಾಡಿ ಘೋಷಣೆ ಮಾಡಿದರು.</p>.<p>ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಸಿ.ಪುಟ್ಟಸ್ವಾಮಿ ಸಹಾಯಕ ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಚುನಾವಣಾ ಪ್ರಕ್ರಿಯೆಯಲ್ಲಿ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದು ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ಬೆಂಬಲ ವ್ಯಕ್ತಪಡಿಸಿದರು.</p>.<p>ಕಾಂಗ್ರೆಸ್ ಮುಖಂಡರಾದ ಕೃಷ್ಣಪ್ಪ, ಏಳಗಹಳ್ಳಿ ರವಿ, ವಿ ಎಸ್ ಎಸ್ ಎನ್ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ, ನಿರ್ದೇಶಕರಾದ ಶಿವಮಾದು, ಶಿವಮಲ್ಲಯ್ಯ, ಎಲ್.ಕೆಂಪೇಗೌಡ, ರಾಮ ನಾಯಕ್, ಶ್ರೀಧರ್, ಎಸ್.ಕೆಂಪೇಗೌಡ, ಜಯರತ್ನಮ್ಮ, ವಿಜಯಲಕ್ಷ್ಮಿ, ಗಿರಿಜಮ್ಮ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.</p>.<p>ಸಂಘದ ಸಿಬ್ಬಂದಿ ಕೈಲಾಸ್, ಕಾವ್ಯ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಉಯ್ಯಂಬಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಎಸ್.ಮಧು ಮತ್ತು ಚಂದ್ರಶೇಖರ್ ಅವಿರೋಧವಾಗಿ ಆಯ್ಕೆಯಾದರು.</p>.<p>ಸಂಘದ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ ಮತ್ತು ಉಪಾಧ್ಯಕ್ಷ ಜಯರತ್ನಮ್ಮ ನೀಡಿದ ರಾಜೀನಾಮೆ ನಂತರ ಈ ಎರಡು ಸ್ಥಾನಗಳು ತೆರವಾಗಿದ್ದವು. ಚುನಾವಣೆಗೆ ಅಧ್ಯಕ್ಷ ಹುದ್ದೆಗೆ ಎಸ್.ಮಧು ಮತ್ತು ಉಪಾಧ್ಯಕ್ಷ ಹುದ್ದೆಗೆ ಚಂದ್ರಶೇಖರ್ ಮಾತ್ರ ನಾಮ ನಿರ್ದೇಶನಗೊಂಡಿದ್ದರು. ಈ ಕಾರಣದಿಂದ ಚುನಾವಣಾಧಿಕಾರಿ ಸಹಕಾರ ಇಲಾಖೆ ಮಂಜುನಾಥ್ ಇಬ್ಬರನ್ನೂ ಅವಿರೋಧವಾಗಿ ಆಯ್ಕೆ ಮಾಡಿದರು. </p>.<p>ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಸಿ.ಪುಟ್ಟಸ್ವಾಮಿ ಸಹಾಯಕ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಸಂಘದ ಎಲ್ಲ ನಿರ್ದೇಶಕರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. </p>.<p>ಕಾಂಗ್ರೆಸ್ ಮುಖಂಡ ಕೃಷ್ಣಪ್ಪ, ಏಳಗಹಳ್ಳಿ ರವಿ, ವಿ.ಎಸ್.ಎಸ್.ಎನ್, ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ, ನಿರ್ದೇಶಕ ಶಿವಮಾದು, ಶಿವಮಲ್ಲಯ್ಯ, ಎಲ್.ಕೆಂಪೇಗೌಡ, ರಾಮ ನಾಯಕ್, ಶ್ರೀಧರ್, ಎಸ್.ಕೆಂಪೇಗೌಡ, ಜಯರತ್ನಮ್ಮ, ವಿಜಯಲಕ್ಷ್ಮಿ, ಗಿರಿಜಮ್ಮ ಹೊಸ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದರು. </p>.<p>ಸಂಘದ ಸಿಬ್ಬಂದಿ ಕೈಲಾಸ್, ಕಾವ್ಯ ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.</p>.<p>ಕನಕಪುರ: ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿಯ ಉಯ್ಯಂಬಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಸ್.ಮಧು, ಉಪಾಧ್ಯಕ್ಷರಾಗಿ ಚಂದ್ರಶೇಖರ್ ಅವಿರೋಧವಾಗಿ ಆಯ್ಕೆಯಾದರು.</p>.<p>ಉಯ್ಯಂಬಳ್ಳಿ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಸಿದ್ದರಾಮೇಗೌಡ, ಉಪಾಧ್ಯಕ್ಷ ಜಯರತ್ನಮ್ಮ ನೀಡಿದ್ದ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಯಿತು.</p>.<p>ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಸ್.ಮಧು, ಉಪಾಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಸಹಕಾರ ಇಲಾಖೆ ಮಂಜುನಾಥ್ ಇಬ್ಬರನ್ನು ಅವಿರೋಧವಾಗಿ ಆಯ್ಕೆ ಮಾಡಿ ಘೋಷಣೆ ಮಾಡಿದರು.</p>.<p>ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಸಿ.ಪುಟ್ಟಸ್ವಾಮಿ ಸಹಾಯಕ ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಚುನಾವಣಾ ಪ್ರಕ್ರಿಯೆಯಲ್ಲಿ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದು ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ಬೆಂಬಲ ವ್ಯಕ್ತಪಡಿಸಿದರು.</p>.<p>ಕಾಂಗ್ರೆಸ್ ಮುಖಂಡರಾದ ಕೃಷ್ಣಪ್ಪ, ಏಳಗಹಳ್ಳಿ ರವಿ, ವಿ ಎಸ್ ಎಸ್ ಎನ್ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ, ನಿರ್ದೇಶಕರಾದ ಶಿವಮಾದು, ಶಿವಮಲ್ಲಯ್ಯ, ಎಲ್.ಕೆಂಪೇಗೌಡ, ರಾಮ ನಾಯಕ್, ಶ್ರೀಧರ್, ಎಸ್.ಕೆಂಪೇಗೌಡ, ಜಯರತ್ನಮ್ಮ, ವಿಜಯಲಕ್ಷ್ಮಿ, ಗಿರಿಜಮ್ಮ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.</p>.<p>ಸಂಘದ ಸಿಬ್ಬಂದಿ ಕೈಲಾಸ್, ಕಾವ್ಯ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>