ರಾಮನಗರ ತಾಲ್ಲೂಕಿನ ಹಳ್ಳಿಮಾಳ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಸ್ಥಾನದ ಚುನಾವಣೆ ರದ್ದುಪಡಿಸಿರುವುದನ್ನು ಖಂಡಿಸಿ ರಾಮನಗರದ ಕಂದಾಯ ಭವನದಲ್ಲಿರುವ ಹಕಾರ ಸಂಘಗಳ ಉಪನಿಬಂಧಕರು ಹಾಗೂ ಸಂಘಗಳ ನೋಂದಣಾಧಿಕಾರಿಗಳ ಕಚೇರಿಗೆ ಸಂಘದ ಜೆಡಿಎಸ್–ಬಿಜೆಪಿ ಬೆಂಬಲಿತ ನಿರ್ದೇಶಕರು ಹಾಗೂ ಮುಖಂಡರು ಮುತ್ತಿಗೆ ಹಾಕಿದರು