ನಿವೃತ್ತ ಶಿಕ್ಷಕ ಪುಟ್ಟಪ್ಪಾಜಿ, ಸಾಹಿತಿ ಕೂರಣಗೆರೆ ಕೃಷ್ಣಪ್ಪ, ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಬೇವೂರು ಯೋಗೀಶ್ ಗೌಡ, ಪದಾಧಿಕಾರಿಗಳಾದ ಶ್ರೀಧರ್, ವೆಂಕಟೇಶ್, ಮೆಣಸಿಗನಹಳ್ಳಿ ರಾಮಕೃಷ್ಣಪ್ಪ, ಹನುಮಂತನಗರ ವೆಂಕಟರಮಣ, ಚಿಕ್ಕಣ್ಣಪ್ಪ, ಆರ್.ಶಂಕರ್, ಡ್ರೈವರ್ ಶಿವಣ್ಣ, ಸಯ್ಯದ್ ಮುಜಾಹಿದ್ ಇತರರು ಹಾಜರಿದ್ದರು.