ಮಾರುಕಟ್ಟೆ ಅಧಿಕಾರಿಗಳಾದ ಬಸವರಾಜು, ಹೊಂಬಾಳೇಗೌಡ ಅವರು, ‘ಹರಾಜು ನಂತರ ಸಮಸ್ಯೆಯನ್ನು ಬಗೆಹರಿಸಲಾಗುವುದು. ಈಗ ಹರಾಜು ನಡೆಸಿ’ ಎಂದರೂ ರೀಲರ್ಸ್ ಗಳು ಒಪ್ಪಲಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಬಂದ ಡಿವೈಎಸ್ಪಿ ಓಂಪ್ರಕಾಶ್ ಸಹ ಪ್ರಯತ್ನಿಸಿದರೂ ಸಫಲವಾಗಲಿಲ್ಲ. ಈ ನಡುವೆ ಅಧಿಕಾರಿಗಳು ಹಾಗೂ ರೀಲರ್ಗಳ ನಡುವೆ ಮಾತಿನ ಚಕಮಕಿ ನಡೆಯಿತು.