ಬುಧವಾರ, 17 ಡಿಸೆಂಬರ್ 2025
×
ADVERTISEMENT
ADVERTISEMENT

ಸುಳ್ಳು ಪ್ರಕರಣ ನೆಪದಲ್ಲಿ ₹1.50 ಲಕ್ಷ ವಸೂಲಿ: ಕಗ್ಗಲೀಪುರ PSI ಹರೀಶ್ ಅಮಾನತು

ಅಂಗಡಿ ಮಾಲೀಕನನ್ನು ಠಾಣೆಗೆ ಕರೆದೊಯ್ದು ಬೆದರಿಸಿದ್ದ ಪಿಎಸ್‌ಐ
Published : 17 ಡಿಸೆಂಬರ್ 2025, 4:36 IST
Last Updated : 17 ಡಿಸೆಂಬರ್ 2025, 4:36 IST
ಫಾಲೋ ಮಾಡಿ
Comments
ಚನ್ನಪಟ್ಟಣದ ಪುರ ಪೊಲೀಸ್ ಠಾಣೆಯಲ್ಲಿದ್ದಾಗ ಅಂಗಡಿ ಮಾಲೀಕನಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಸದ್ಯ ಕಗ್ಗಲೀಪುರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಹರೀಶ್ ಅವರನ್ನು ಅಮಾನತು ಮಾಡಲಾಗಿದೆ
– ಆರ್. ಶ್ರೀನಿವಾಸ ಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT