ಬೆಂಗಳೂರು -ಮೈಸೂರು ರಸ್ತೆಯಲ್ಲಿ ದಿನ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ರಾಮನಗರ ಪ್ರವೇಶ ಸಂದರ್ಭದಲ್ಲಿ ಮಿತಿ ಮೀರಿದ ವೇಗದಲ್ಲಿ ಸಂಚರಿಸುತ್ತಿದ್ದವು. ಇದರಿಂದ ಜನರ ಓಡಾಟಕ್ಕೆ ತೊಂದರೆ ಆಗಿತ್ತು. ಸ್ಥಳೀಯ ವಾಹನ ಸವಾರರು ಹಾಗೂ ಪಾದಚಾರಿಗಳ ಹಿತದೃಷ್ಟಿಯಿಂದ ಹಂಪ್ಸ್ ಹಾಕಿ, ಬ್ಯಾರಿಕೇಡ್ಗಳನ್ನು ಇಡಲಾಗಿದೆ ಎಂದಿದ್ದಾರೆ.