ನೂತನವಾಗಿ ಪ್ರಾರಂಭಿಸುತ್ತಿರುವ ಪಬ್ಲಿಕ್ ಶಾಲೆಗೆ ಅವಶ್ಯವಿರುವ ಸಿಬ್ಬಂದಿಯನ್ನು ಅರ್ಹತೆ ಆಧಾರದ ಮೇಲೆ ಶಾಲಾ ಸಮಿತಿ ಅತಿಥಿ ಶಿಕ್ಷಕರನ್ನಾಗಿ ನೇಮಕ ಮಾಡಿಕೊಳ್ಳಲಿದೆ. ಮೇ25ರಂದು ಶಾಲಾ ವ್ಯಾಪ್ತಿಯ ಗ್ರಾಮದಲ್ಲಿ ಸಾರ್ವಜನಿಕವಾಗಿ ದಾಖಲಾತಿ ವಿಶೇಷ ಅಂದೋಲನ ನಡೆಸಿ ಜಾಗೃತಿ ಮೂಡಿಸಲಾಗುವುದು ಎಂದು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ ತಿಳಿಸಿದ್ದಾರೆ.