ರಾಮನಗರ ರೈಲು ನಿಲ್ದಾಣದ ಆಧುನೀಕರಣ ಕಾಮಗಾರಿ ವೀಕ್ಷಣೆ ಬಳಿಕ ರೈಲ್ವೆ ಸಚಿವ ಸೋಮಣ್ಣ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಸಂಸದ ಡಾ. ಸಿ.ಎನ್. ಮಂಜುನಾಥ್ ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ. ರಾಜು ಹಾಗೂ ಇತರರು ಇದ್ದಾರೆ