ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಗಾಳಿಗೆ 300ಕ್ಕೂ ಹೆಚ್ಚು ವಿದ್ಯುತ್ ಕಂಬ ಧರೆಗೆ: ಬೆಸ್ಕಾಂಗೆ ₹1.40 ಕೋಟಿ ನಷ್ಟ

Published : 18 ಮೇ 2024, 4:44 IST
Last Updated : 18 ಮೇ 2024, 4:44 IST
ಫಾಲೋ ಮಾಡಿ
Comments
ರಾಮನಗರ ತಾಲ್ಲೂಕಿನ ಕೋಡಿಪುರದಲ್ಲಿ ಧರೆಗುರುಳಿದ್ದ ವಿದ್ಯುತ್ ಕಂಬದ ಜಾಗದಲ್ಲಿ ಹೊಸ ಕಂಬ ಅಳವಡಿಸಿದ ಬೆಸ್ಕಾಂ ಸಿಬ್ಬಂದಿ

ರಾಮನಗರ ತಾಲ್ಲೂಕಿನ ಕೋಡಿಪುರದಲ್ಲಿ ಧರೆಗುರುಳಿದ್ದ ವಿದ್ಯುತ್ ಕಂಬದ ಜಾಗದಲ್ಲಿ ಹೊಸ ಕಂಬ ಅಳವಡಿಸಿದ ಬೆಸ್ಕಾಂ ಸಿಬ್ಬಂದಿ

ಮರ, ಕೊಂಬೆ ತೆರವಿಗೆ ಕ್ರಮ
ಮಳೆ ಮತ್ತು ಗಾಳಿ ಅಬ್ಬರದ ಬೆನ್ನಲ್ಲೇ, ವಿದ್ಯುತ್ ಕಂಬಗಳು, ತಂತಿಗಳು ಹಾಗೂ ಪರಿವರ್ತಕಗಳು ಇರುವ ಕಡೆ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳು ಹಾಗೂ ಕೊಂಬೆಗಳ ತೆರವಿಗೆ ಬೆಸ್ಕಾಂ ಮುಂದಾಗಿದೆ. ಮುಖ್ಯ ರಸ್ತೆಗಳು, ಜನವಸತಿ ಪ್ರದೇಶಗಳು ಹಾಗೂ ಅರಣ್ಯ ಪ್ರದೇಶದಲ್ಲಿ ಸಾಗಿರುವ ವಿದ್ಯುತ್ ಮಾರ್ಗದ ಕೊಂಬೆಗಳ ಜೊತೆಗೆ ಒಣಗಿದ ಮರಗಳನ್ನು ತೆರವು ಮಾಡಲು ಸೂಚನೆ ನೀಡಲಾಗಿದೆ. ಈಗಾಗಲೇ ತೆರವು ಕಾರ್ಯ ನಡೆದಿದ್ದರೂ, ಮುಂಗಾರು ಸಮೀಪಿಸುತ್ತಿರು ವುದರಿಂದ ಮತ್ತೊಮ್ಮೆ ಪರಿಶೀಲನೆ ನಡೆಸಿ ತೆರವಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಸ್ಕಾಂ ಅಧಿಕಾರಿಯೊಬ್ಬರು ತಿಳಿಸಿದರು.
ಭಾರಿ ಗಾಳಿ ಸಹಿತ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು ಹಾಗೂ ಪರಿವರ್ತಕಗಳ ಮರು ಅಳವಡಿಕೆ ಕಾರ್ಯವನ್ನು ಸಮರೋಪಾದಿಯಲ್ಲಿ ನಡೆಸಿ, ಎಂದಿನಂತೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ
ನಾಗರಾಜ್, ಕಾರ್ಯನಿರ್ವಾಹಕ ಎಂಜಿನಿಯರ್, ಬೆಸ್ಕಾಂ, ರಾಮನಗರ ಉಪ ವಿಭಾಗ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT