ರಾಮನಗರ ತಾಲ್ಲೂಕು ಸಮಿತಿ ಅಧ್ಯಕ್ಷರಾಗಿ ವಿ.ಎಚ್. ರಾಜು, ಮಾಗಡಿ ಅಧ್ಯಕ್ಷರಾಗಿ ಕೆ.ಆರ್. ಶಿವಣ್ಣ, ಚನ್ನಪಟ್ಟಣ ಅಧ್ಯಕ್ಷರಾಗಿ ರಂಗನಾಥ ಹೊಂಗನೂರು, ಕನಕಪುರಕ್ಕೆ ಕೆ.ಎನ್. ದಿಲೀಪ್ ಹಾಗೂ ಹಾರೋಹಳ್ಳಿಗೆ ಕೆ.ಟಿ. ಶಿವಮಾದಯ್ಯ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಶೋಭಾ, ಕಾಳಮ್ಮ, ಸ್ವಾಮಿ ಆರ್, ರಮೇಶ, ವನಜಾ, ಜಯಣ್ಣ, ಧನಲಕ್ಷ್ಮಿ, ಮುರುಳಿ ಎಸ್.ಬಿ ಹಾಗೂ ಚಿಕ್ಕಣ್ಣ ಸದಸ್ಯರಾಗಿದ್ದಾರೆ.