ಯುವಜನರು ಕೃಷಿ ಕ್ಷೇತ್ರ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ದನಿ ಎತ್ತಬೇಕು. ರೈತ ಮತ್ತು ಕೃಷಿ ಕ್ಷೇತ್ರ ಚನ್ನಾಗಿದ್ದರೆ ಮಾತ್ರ ದೇಶ ಸುಭಿಕ್ಷವಾಗಿರಲು ಸಾಧ್ಯ. ಈ ನಿಟ್ಟಿನಲ್ಲಿ ಸರ್ಕಾರಗಳು ರೈತರ ಸಮಸ್ಯೆಗಳು ಸ್ಪಂದಿಸಬೇಕು
– ಶ್ರೀನಿವಾಸ್ ನಲ್ಲಹಳ್ಳಿ, ರೈತ ಮುಖಂಡ ಕನಕಪುರ
ವಿಚಾರ ಸಂಕಿರಣದಲ್ಲಿ ಹಿರಿಯ ರೈತ ನಾಯಕಿ ಅನಸೂಯಮ್ಮ ಮಾತನಾಡಿದರು. ಪ್ರೊ.ಹಿ.ಶಿ. ರಾಮಚಂದ್ರೇಗೌಡ ಹಾಗೂ ರೈತ ಸಂಘದ ಪದಾಧಿಕಾರಿಗಳು ಇದ್ದಾರೆ