ಸೋಮವಾರ, 9 ಮಾರ್ಚ್ 2026
×
ADVERTISEMENT

ಒಡೆಯುವವರ ವಿರುದ್ಧ ರೈತರು ಒಗ್ಗಟ್ಟಾಗಬೇಕು: ರಾಮಚಂದ್ರೇಗೌಡ

ಪ್ರೊ.ಎಂ.ಡಿ. ನಂಜುಂಡಸ್ವಾಮಿ ಜನ್ಮ ದಿನಾಚರಣೆ ಕಾರ್ಯಕ್ರಮ; ಎತ್ತಿನ ಬಂಡಿಯಲ್ಲಿ ಭಾವಚಿತ್ರ ಮೆರವಣಿಗೆ
Published : 16 ಫೆಬ್ರುವರಿ 2026, 4:51 IST
Last Updated : 16 ಫೆಬ್ರುವರಿ 2026, 4:51 IST
ADVERTISEMENT
ಫಾಲೋ ಮಾಡಿ
Comments
ಯುವಜನರು ಕೃಷಿ ಕ್ಷೇತ್ರ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ದನಿ ಎತ್ತಬೇಕು. ರೈತ ಮತ್ತು ಕೃಷಿ ಕ್ಷೇತ್ರ ಚನ್ನಾಗಿದ್ದರೆ ಮಾತ್ರ ದೇಶ ಸುಭಿಕ್ಷವಾಗಿರಲು ಸಾಧ್ಯ. ಈ ನಿಟ್ಟಿನಲ್ಲಿ ಸರ್ಕಾರಗಳು ರೈತರ ಸಮಸ್ಯೆಗಳು ಸ್ಪಂದಿಸಬೇಕು
– ಶ್ರೀನಿವಾಸ್ ನಲ್ಲಹಳ್ಳಿ, ರೈತ ಮುಖಂಡ ಕನಕಪುರ
ವಿಚಾರ ಸಂಕಿರಣದಲ್ಲಿ ಹಿರಿಯ ರೈತ ನಾಯಕಿ ಅನಸೂಯಮ್ಮ ಮಾತನಾಡಿದರು. ಪ್ರೊ.ಹಿ.ಶಿ. ರಾಮಚಂದ್ರೇಗೌಡ ಹಾಗೂ ರೈತ ಸಂಘದ ಪದಾಧಿಕಾರಿಗಳು ಇದ್ದಾರೆ
ವಿಚಾರ ಸಂಕಿರಣದಲ್ಲಿ ಹಿರಿಯ ರೈತ ನಾಯಕಿ ಅನಸೂಯಮ್ಮ ಮಾತನಾಡಿದರು. ಪ್ರೊ.ಹಿ.ಶಿ. ರಾಮಚಂದ್ರೇಗೌಡ ಹಾಗೂ ರೈತ ಸಂಘದ ಪದಾಧಿಕಾರಿಗಳು ಇದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT