<p>ಚನ್ನಪಟ್ಟಣ: ನಗರದ ವೀರಶೈವ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ 15 ಸ್ಥಾನಗಳ ನಿರ್ದೇಶಕರ ಆಯ್ಕೆಗೆ ಜೂನ್ 8ರಂದು ಚುನಾವಣೆ ನಡೆಯಲಿದೆ.</p><p> ಮೇ 29ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಮೇ 31 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಜೂನ್ 1ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 2ರಂದು ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನ. ಅಂದೇ ಅಭ್ಯರ್ಥಿಗಳಿಗೆ ಚಿಹ್ನೆ ವಿತರಣೆ ನಡೆಯಲಿದೆ.</p><p> ಜೂನ್ 8ರಂದು ಕುಡಿನೀರು ಕಟ್ಟೆ ಬಳಿಯ ವಿಶ್ವೇಶ್ವರಯ್ಯ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಮತದಾನ ನಡೆಯಲಿದೆ. ಸಂಜೆ ಫಲಿತಾಂಶ ಪ್ರಕಟವಾಗಲಿದೆ ಎಂದು ಸಂಘದ ಕಾರ್ಯದರ್ಶಿ ಮಹೇಶ್ ತಿಳಿಸಿದ್ದಾರೆ.<br> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಪಟ್ಟಣ: ನಗರದ ವೀರಶೈವ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ 15 ಸ್ಥಾನಗಳ ನಿರ್ದೇಶಕರ ಆಯ್ಕೆಗೆ ಜೂನ್ 8ರಂದು ಚುನಾವಣೆ ನಡೆಯಲಿದೆ.</p><p> ಮೇ 29ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಮೇ 31 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಜೂನ್ 1ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 2ರಂದು ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನ. ಅಂದೇ ಅಭ್ಯರ್ಥಿಗಳಿಗೆ ಚಿಹ್ನೆ ವಿತರಣೆ ನಡೆಯಲಿದೆ.</p><p> ಜೂನ್ 8ರಂದು ಕುಡಿನೀರು ಕಟ್ಟೆ ಬಳಿಯ ವಿಶ್ವೇಶ್ವರಯ್ಯ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಮತದಾನ ನಡೆಯಲಿದೆ. ಸಂಜೆ ಫಲಿತಾಂಶ ಪ್ರಕಟವಾಗಲಿದೆ ಎಂದು ಸಂಘದ ಕಾರ್ಯದರ್ಶಿ ಮಹೇಶ್ ತಿಳಿಸಿದ್ದಾರೆ.<br> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>