ಚನ್ನಪಟ್ಟಣ ತಾಲ್ಲೂಕಿನ ಮಾಕಳಿ ಹಾಲು ಉತ್ಪಾದಕರ ಸಂಘದ ಸಿಇಒ ಹುದ್ದೆಗೆ ಜಯಚಂದ್ರ ಎಂಬುವರು ಅರ್ಜಿ ಸಲ್ಲಿಸಿದ್ದರು. ಈ ಹುದ್ದೆಗೆ ನೇಮಕ ಮಾಡಲು ₹1 ಲಕ್ಷ ಲಂಚಕ್ಕೆ ವೆಂಕಟೇಶ್ ಅರ್ಜಿದಾರರಿಗೆ ಬೇಡಿಕೆ ಇಟ್ಟಿದ್ದರು. ಅರ್ಜಿದಾರರು ಈ ಮೊದಲೇ ₹10 ಸಾವಿರ ಹಣ ನೀಡಿದ್ದು, ಈ ಸಂಬಂಧ ಎಸಿಬಿಗೆ ದೂರು ಸಲ್ಲಿಸಿದ್ದರು.