<p><strong>ರಾಮನಗರ</strong>: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಆಯ್ಕೆಯಾದ ಮಾಗಡಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಂ ಕ್ರಷ್ ಕೇಂದ್ರಗಳಾದ ರಾಜೀವ್ಗಾಂಧಿನಗರ, ಹಳೆ ಮಸೀದಿ, ರಾಮಮಂದಿರ (ಗದ್ದೆಬೈಲು), ಗುಡ್ಡಯ್ಯನಪಾಳ್ಯ, ಸೋಲೂರು ಅಂಬೇಡ್ಕರ್ನಗರ ಹಾಗೂ ಕುದೂರು ರಾಮಮಂದಿರದಲ್ಲಿ ಕಾರ್ಯನಿರ್ವಹಿಸಲು 6 ಕಂ ಕ್ರಷ್ ಕೇಂದ್ರಗಳಿಗೆ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಆಪ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.</p>.<p>ನಿಗಧಿತ ಅರ್ಜಿ ನಮೂನೆಯನ್ನು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಮಾಗಡಿ. ಈ ಕಚೇರಿಯಲ್ಲಿ ಪಡೆದು ಜೂನ್ 20ರೊಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಸರ್ಕಾರಿ ಕಚೇರಿಗಳ ಸಂಕೀರ್ಣ, ಮಾಗಡಿ ತಾಲ್ಲೂಕು, ಬೆಂಗಳೂರು ದಕ್ಷಿಣ ಜಿಲ್ಲೆ. ದೂ: 080 29784488 ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-14-1859139620</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಆಯ್ಕೆಯಾದ ಮಾಗಡಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಂ ಕ್ರಷ್ ಕೇಂದ್ರಗಳಾದ ರಾಜೀವ್ಗಾಂಧಿನಗರ, ಹಳೆ ಮಸೀದಿ, ರಾಮಮಂದಿರ (ಗದ್ದೆಬೈಲು), ಗುಡ್ಡಯ್ಯನಪಾಳ್ಯ, ಸೋಲೂರು ಅಂಬೇಡ್ಕರ್ನಗರ ಹಾಗೂ ಕುದೂರು ರಾಮಮಂದಿರದಲ್ಲಿ ಕಾರ್ಯನಿರ್ವಹಿಸಲು 6 ಕಂ ಕ್ರಷ್ ಕೇಂದ್ರಗಳಿಗೆ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಆಪ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.</p>.<p>ನಿಗಧಿತ ಅರ್ಜಿ ನಮೂನೆಯನ್ನು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಮಾಗಡಿ. ಈ ಕಚೇರಿಯಲ್ಲಿ ಪಡೆದು ಜೂನ್ 20ರೊಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಸರ್ಕಾರಿ ಕಚೇರಿಗಳ ಸಂಕೀರ್ಣ, ಮಾಗಡಿ ತಾಲ್ಲೂಕು, ಬೆಂಗಳೂರು ದಕ್ಷಿಣ ಜಿಲ್ಲೆ. ದೂ: 080 29784488 ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-14-1859139620</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>