ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಚೆನ್ನೇಗೌಡ ಹಾಗೂ ಪದಾಧಿಕಾರಿಗಳು, ಮಾಜಿ ಅಧ್ಯಕ್ಷ ನಂಜೇಗೌಡ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಬಿ.ನಾಗರಾಜು, ನಗರಸಭೆ ಸದಸ್ಯ ಸ್ಟುಡಿಯೋ ಪುಟ್ಟರಾಜು, ಮಾಜಿ ಸದಸ್ಯ ಪುಟ್ಟರಾಜು, ಜೆಡಿಎಸ್ ಮುಖಂಡ ಎ.ಪಿ.ರಂಗನಾಥ್, ಬಿಜೆಪಿ ಮುಖಂಡ ದೇವುರಾವ್ ಜಾದವ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು