ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಕ್ತದಲ್ಲಿ ಕುಮಾರಸ್ವಾಮಿ, ನಿಖಿಲ್‌ ಚಿತ್ರ ಬರೆದ ಅಭಿಮಾನಿ

Published 2 ಜೂನ್ 2023, 16:34 IST
Last Updated 2 ಜೂನ್ 2023, 16:34 IST
ಅಕ್ಷರ ಗಾತ್ರ

ಮಾಗಡಿ: ಜೆಡಿಎಸ್‌ ಅಭಿಮಾನಿಯೊಬ್ಬರು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ನಿಖಿಲ್‌ ಕುಮಾರಸ್ವಾಮಿ ಅವರ ಭಾವಚಿತ್ರಗಳನ್ನು ರಕ್ತದಲ್ಲಿ ಬರೆದು ಅಭಿಮಾನ ಮೆರೆದಿದ್ದಾರೆ.

ಪಟ್ಟಣದ ಜ್ಯೋತಿ ನಗರದ ನಿವಾಸಿ ಹನುಮಂತರಾವ್‌ ರಕ್ತದಲ್ಲಿ ಚಿತ್ರ ಬರೆದು ಅಭಿಮಾನ ತೋರಿದವರು. ವೃತ್ತಿಯಲ್ಲಿ ಹಾವುಗಳನ್ನು ಹಿಡಿದು ಕಾಡಿಗೆ ಬಿಡುವ ಕಾಯಕ ಮಾಡಿಕೊಂಡಿರುವ ಹನುಮಂತರಾವ್, ’ರಕ್ತದಲ್ಲಿ ಜೆಡಿಎಸ್‌ ಅಧ್ಯಕ್ಷ ಕುಮಾರಸ್ವಾಮಿ ಮತ್ತು ನಿಖಿಲ್‌ ಚಿತ್ರ ಬಿಡಿಸಿದ್ದೇನೆ. ಇದೇ ನನ್ನ ಅಭಿಮಾನ‘ ಎಂದಿದ್ದಾರೆ.

'ಗೆದ್ದೆ ಗೆಲುವೆವು ಒಂದು ದಿನ ಗೆಲ್ಲಲೇಬೇಕು ಒಳ್ಳೆಯತನ' ಎಂದು ಬರೆದು ಸಹಿ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT