ಗ್ರಾಮದಲ್ಲಿ ನೀರಿಗೆ ಸಮಸ್ಯೆ ಎದುರಾಗಿದ್ದು ಜನ ಜಾನುವಾರುಗಳು ಹನಿ ನೀರಿಗೂ ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಅಂತರ್ಜಲ ಮಟ್ಟ ಕುಸಿದಿರುವುದರಿಂದ ಈ ಸಮಸ್ಯೆ ಎದುರಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸಮಸ್ಯೆ ಬಗೆಹರಿಸಬೇಕು.
ಶ್ವೇತಾ ಚಿಕ್ಕದೇವರಹಳ್ಳಿ ಗ್ರಾಮಸ್ಥೆ
ಸಾರ್ವಜನಿಕರಿಗೆ ತೊಂದರೆ ಆಗದ್ದಂತೆ ಪರ್ಯಾಯ ವ್ಯವಸ್ಥೆ ಮಾಡಿ ಖಾಸಗಿ ಟ್ಯಾಂಕ್ ಮೂಲಕ ನೀರು ಸರಬರಾಜು ಮಾಡಲಾಗುವುದು