ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಹಾರೋಹಳ್ಳಿ: ಬೇಸಿಗೆಗೂ ಮುನ್ನವೇ ನೀರಿಗೆ ಹಾಹಾಕಾರ

ಚಿಕ್ಕದೇವರಹಳ್ಳಿಯಲ್ಲಿ ಜನ ಜಾನುವಾರುಗಳಿಗೆ ನೀರಿಲ್ಲ
Published : 21 ಫೆಬ್ರುವರಿ 2025, 12:15 IST
Last Updated : 21 ಫೆಬ್ರುವರಿ 2025, 12:15 IST
ಫಾಲೋ ಮಾಡಿ
Comments
ಗ್ರಾಮದಲ್ಲಿ ನೀರಿಗೆ ಸಮಸ್ಯೆ ಎದುರಾಗಿದ್ದು ಜನ ಜಾನುವಾರುಗಳು ಹನಿ ನೀರಿಗೂ ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಅಂತರ್ಜಲ ಮಟ್ಟ ಕುಸಿದಿರುವುದರಿಂದ ಈ ಸಮಸ್ಯೆ ಎದುರಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸಮಸ್ಯೆ ಬಗೆಹರಿಸಬೇಕು.
ಶ್ವೇತಾ ಚಿಕ್ಕದೇವರಹಳ್ಳಿ ಗ್ರಾಮಸ್ಥೆ
ಸಾರ್ವಜನಿಕರಿಗೆ ತೊಂದರೆ ಆಗದ್ದಂತೆ ಪರ್ಯಾಯ ವ್ಯವಸ್ಥೆ ಮಾಡಿ ಖಾಸಗಿ ಟ್ಯಾಂಕ್ ಮೂಲಕ ನೀರು ಸರಬರಾಜು ಮಾಡಲಾಗುವುದು
ಶಿವ ಪ್ರಸಾದ್.ಟಿ ಹೊಸಹಳ್ಳಿ ಪಿಡಿಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT