<p>ರಾಮನಗರ: 2025-26ನೇ ಸಾಲಿನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಪ್ರಗತಿ ಪರಿಶೀಲನಾ ಸಭೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.</p>.<p>ಇದೇ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಿರಂತರವಾಗಿ ಕಾಡಾನೆಗಳ ದಾಳಿ ಹೆಚ್ಚಾಗಿ, ರೈತರಿಗೆ ನಷ್ಟ ಉಂಟಾಗುವುದರ ಜೊತೆಗೆ ಜೀವಹಾನಿ ತಡೆ ಕುರಿತು ಸಚಿವರು ಸಂಬಂಧಪಟ್ಟವರ ಜೊತೆ ಸಭೆ ನಡೆಸಲಿದ್ದಾರೆ.</p>.<p>ಅದಕ್ಕೂ ಮುಂಚೆ 10 ಗಂಟೆಗೆ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಹಂತ-4ರ ಯೋಜನೆಯಡಿ, ಕನಕಪುರ ನಗರಸಭೆ ಮತ್ತು ಹಾರೋಹಳ್ಳಿ ಪಟ್ಟಣ ಪಂಚಾಯತಿಯ ಉಳಿತಾಯ ಮೊತ್ತದ ಕ್ರಿಯಾ ಯೋಜನೆಗೆ ಅನುಮೋದನೆ ನೀಡುವುದಕ್ಕೆ ಸಂಬಂಧಿಸಿದ ಸಭೆಯಲ್ಲಿ ಸಚಿವರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-14-1779112025</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: 2025-26ನೇ ಸಾಲಿನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಪ್ರಗತಿ ಪರಿಶೀಲನಾ ಸಭೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.</p>.<p>ಇದೇ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಿರಂತರವಾಗಿ ಕಾಡಾನೆಗಳ ದಾಳಿ ಹೆಚ್ಚಾಗಿ, ರೈತರಿಗೆ ನಷ್ಟ ಉಂಟಾಗುವುದರ ಜೊತೆಗೆ ಜೀವಹಾನಿ ತಡೆ ಕುರಿತು ಸಚಿವರು ಸಂಬಂಧಪಟ್ಟವರ ಜೊತೆ ಸಭೆ ನಡೆಸಲಿದ್ದಾರೆ.</p>.<p>ಅದಕ್ಕೂ ಮುಂಚೆ 10 ಗಂಟೆಗೆ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಹಂತ-4ರ ಯೋಜನೆಯಡಿ, ಕನಕಪುರ ನಗರಸಭೆ ಮತ್ತು ಹಾರೋಹಳ್ಳಿ ಪಟ್ಟಣ ಪಂಚಾಯತಿಯ ಉಳಿತಾಯ ಮೊತ್ತದ ಕ್ರಿಯಾ ಯೋಜನೆಗೆ ಅನುಮೋದನೆ ನೀಡುವುದಕ್ಕೆ ಸಂಬಂಧಿಸಿದ ಸಭೆಯಲ್ಲಿ ಸಚಿವರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-14-1779112025</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>