ಈ ವರ್ಷ ಅರಣ್ಯ ಕೃಷಿ ಅಗತ್ಯತೆ ಮತ್ತು ಪ್ಲಾಸ್ಟಿಕ್ ಬಳಕೆಯಿಂದ ಆಗುವ ಅಪಾಯಗಳ ಕುರಿತು ಜಾಗೃತಿ ಮೂಡಿಸುವ ಸಂದೇಶಗಳನ್ನು ಮ್ಯಾರಥಾನ್ ಮೂಲಕ ಸಾರಲಾಯಿತು. ರೋಟರಿ ಸಿಲ್ಕ್ ಸಿಟಿ , ಕೆಂಗಲ್ ಹನುಮಂತಯ್ಯ ಸ್ಪೋರ್ಟ್ಸ್ ಕ್ಲಬ್, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೋಲೀಸ್, ಗೇಲ್ ಇಂಡಿಯಾ, ಕೆಎಂಎಫ್ ಸೇರಿದಂತೆ ವಿವಿಧ ಸಂಸ್ಥೆಗಳು ಸಹಯೋಗ ನೀಡಿದ್ದವು.