ಭಾನುವಾರ, 28 ಡಿಸೆಂಬರ್ 2025
×
ADVERTISEMENT
ADVERTISEMENT

ರಾಮನಗರ | ಕಾಳಸಂತೆಯಲ್ಲಿ ಪಡಿತರ; ಕಳ್ಳಸಾಗಣೆ ಅವ್ಯಾಹತ

ಎರಡು ವರ್ಷದಲ್ಲಿ 26 ಕಳ್ಳಸಾಗಣೆ ಪ್ರಕರಣ * 701 ಕ್ವಿಂಟಲ್ ಅಕ್ಕಿ, 166 ಕ್ವಿಂಟಲ್ ರಾಗಿ ವಶಕ್ಕೆ ಪಡೆದ ಆಹಾರ ಇಲಾಖೆ
Published : 28 ಡಿಸೆಂಬರ್ 2025, 2:26 IST
Last Updated : 28 ಡಿಸೆಂಬರ್ 2025, 2:26 IST
ಫಾಲೋ ಮಾಡಿ
Comments
ಪಡಿತರ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಾಗಿಸುತ್ತಿರುವ ಕುರಿತು ಇಲಾಖೆಗೆ ಬರುವ ಮಾಹಿತಿ ಆಧರಿಸಿ ನಮ್ಮ ಅಧಿಕಾರಿಗಳು ದಾಳಿ ನಡೆಸುತ್ತಾರೆ. ಬಳಿಕ ಸಾಗಾಣೆದಾರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗುತ್ತದೆ.
–ಶಿಲ್ಪಾ, ಉಪ ನಿರ್ದೇಶಕಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಬೆಂಗಳೂರು ದಕ್ಷಿಣ ಜಿಲ್ಲೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT