<p>ರಾಮನಗರ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ತಾಲ್ಲೂಕಿನ ಕೈಲಾಂಚ ಹೋಬಳಿಯ ರೇವಣಸಿದ್ದೇಶ್ವರ ಸ್ವಾಮಿ ಬೆಟ್ಟದಲ್ಲಿ ರೇವಣಸಿದ್ದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಮತ್ತು ಮಹಾ ರಥೋಥ್ಸವ ಇಂದಿನಿಂದ ಮೇ 3ರವರೆಗೆ ನಡೆಯಲಿದೆ.</p>.<p>ಜಾತ್ರೆ ಪ್ರಯುಕ್ತ ಏ. 30ರಂದು ಬೆಳಿಗ್ಗೆ 11.52ಕ್ಕೆ ಗಿರಿಜಾ ಕಲ್ಯಾಣ ಹಾಗೂ ರಾತ್ರಿ 8 ಗಂಟೆಗೆ ಪೌರಾಣಿಕ ನಾಟಕ ಆಯೋಜಿಸಲಾಗಿದೆ. ಮೇ 1ರಂದು ಬೆಳಿಗ್ಗೆ 6 ಗಂಟೆಗೆ ಬಸವೇಶ್ವರಸ್ವಾಮಿ ಅಗ್ನಿಕೊಂಡ ನಡೆಯಲಿದೆ. ಮಧ್ಯಾಹ್ನ 12.45ಕ್ಕೆ ಸಲ್ಲುವ ಶುಭ ಅಭಿಜಿನ್ ಲಗ್ನದಲ್ಲಿ ಮಹಾ ರಥೋತ್ಸವ ಆಯೋಜಿಸಲಾಗಿದೆ.</p>.<p>2ರಂದು ಹಗಲುಗಿರಿ ಪ್ರದಕ್ಷಿಣೆ, ಅರವಂಟಿಗೆ ಹಾಗೂ ರಾತ್ರಿ 10 ಗಂಟೆಗೆ ಅಡ್ಡಪಲ್ಲಕ್ಕಿ ಉತ್ಸವ ಆಯೋಜಿಸಲಾಗಿದೆ. 3ರಂದು ಬೆಳಿಗ್ಗೆ 9 ಗಂಟೆಗೆ ತೀರ್ಥಸ್ನಾನ, ಬೆಳಿಗ್ಗೆ 11.50ಕ್ಕೆ ಅಭಿಜಿನ್ ಲಗ್ನದಲ್ಲಿ ಈಶ್ವರಿ ರೇಣುಕಾಂಭ ಅಮ್ಮನವರ ರಥೋತ್ಸವ ಹಾಗೂ ಸಂಜೆ 5 ಗಂಟೆಗೆ ಶಯನೋತ್ಸವ ಆಯೋಜಿಸಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-14-682391210</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ತಾಲ್ಲೂಕಿನ ಕೈಲಾಂಚ ಹೋಬಳಿಯ ರೇವಣಸಿದ್ದೇಶ್ವರ ಸ್ವಾಮಿ ಬೆಟ್ಟದಲ್ಲಿ ರೇವಣಸಿದ್ದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಮತ್ತು ಮಹಾ ರಥೋಥ್ಸವ ಇಂದಿನಿಂದ ಮೇ 3ರವರೆಗೆ ನಡೆಯಲಿದೆ.</p>.<p>ಜಾತ್ರೆ ಪ್ರಯುಕ್ತ ಏ. 30ರಂದು ಬೆಳಿಗ್ಗೆ 11.52ಕ್ಕೆ ಗಿರಿಜಾ ಕಲ್ಯಾಣ ಹಾಗೂ ರಾತ್ರಿ 8 ಗಂಟೆಗೆ ಪೌರಾಣಿಕ ನಾಟಕ ಆಯೋಜಿಸಲಾಗಿದೆ. ಮೇ 1ರಂದು ಬೆಳಿಗ್ಗೆ 6 ಗಂಟೆಗೆ ಬಸವೇಶ್ವರಸ್ವಾಮಿ ಅಗ್ನಿಕೊಂಡ ನಡೆಯಲಿದೆ. ಮಧ್ಯಾಹ್ನ 12.45ಕ್ಕೆ ಸಲ್ಲುವ ಶುಭ ಅಭಿಜಿನ್ ಲಗ್ನದಲ್ಲಿ ಮಹಾ ರಥೋತ್ಸವ ಆಯೋಜಿಸಲಾಗಿದೆ.</p>.<p>2ರಂದು ಹಗಲುಗಿರಿ ಪ್ರದಕ್ಷಿಣೆ, ಅರವಂಟಿಗೆ ಹಾಗೂ ರಾತ್ರಿ 10 ಗಂಟೆಗೆ ಅಡ್ಡಪಲ್ಲಕ್ಕಿ ಉತ್ಸವ ಆಯೋಜಿಸಲಾಗಿದೆ. 3ರಂದು ಬೆಳಿಗ್ಗೆ 9 ಗಂಟೆಗೆ ತೀರ್ಥಸ್ನಾನ, ಬೆಳಿಗ್ಗೆ 11.50ಕ್ಕೆ ಅಭಿಜಿನ್ ಲಗ್ನದಲ್ಲಿ ಈಶ್ವರಿ ರೇಣುಕಾಂಭ ಅಮ್ಮನವರ ರಥೋತ್ಸವ ಹಾಗೂ ಸಂಜೆ 5 ಗಂಟೆಗೆ ಶಯನೋತ್ಸವ ಆಯೋಜಿಸಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-14-682391210</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>