ಶುಕ್ರವಾರ, 27 ಫೆಬ್ರುವರಿ 2026
×
ADVERTISEMENT

ರಾಮನಗರ | ದ್ವಿತೀಯ ಪಿಯು ಪರೀಕ್ಷೆಗೆ 8,407 ಮಂದಿ ಸಿದ್ಧ

ನಾಳೆಯಿಂದ ಮಾರ್ಚ್ 17ರವರೆಗೆ ವಾರ್ಷಿಕ ಪರೀಕ್ಷೆ; ಜಿಲ್ಲೆಯ 14 ಕೇಂದ್ರಗಳಲ್ಲಿ ಪರೀಕ್ಷೆ; ಸಿಸಿಟಿವಿ ಕ್ಯಾಮೆರಾ, ವೆಬ್ ಕಾಸ್ಟಿಂಗ್ ನಿಗಾ
Published : 27 ಫೆಬ್ರುವರಿ 2026, 6:26 IST
Last Updated : 27 ಫೆಬ್ರುವರಿ 2026, 6:26 IST
ADVERTISEMENT
ಫಾಲೋ ಮಾಡಿ
Comments
ಜಿ. ಶಿವಣ್ಣ ಕೊತ್ತಿಪುರ ಜಿಲ್ಲಾಧ್ಯಕ್ಷ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಬೆಂಗಳೂರು ದಕ್ಷಿಣ ಜಿಲ್ಲೆ
ಜಿ. ಶಿವಣ್ಣ ಕೊತ್ತಿಪುರ ಜಿಲ್ಲಾಧ್ಯಕ್ಷ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಬೆಂಗಳೂರು ದಕ್ಷಿಣ ಜಿಲ್ಲೆ
ಡಿಸೆಂಬರ್ ತಿಂಗಳಾಂತ್ಯಕ್ಕೆ ಪಠ್ಯಕ್ರಮದ ಬೋಧನೆ ಮುಗಿಸಿ ಪುನರಾವರ್ತನೆ ಮಾಡಿಸಲಾಗಿದೆ. 3 ಮಾದರಿ ಪ್ರಶ್ನೆಪತ್ರಿಕೆಗಳನ್ನು ವಿದ್ಯಾರ್ಥಿಗಳಿಗೆ ಅಭ್ಯಾಸ ಮಾಡಿಸಲಾಗಿದೆ. ಫಲಿತಾಂಶದಲ್ಲಿ ಜಿಲ್ಲೆಯು ಅಗ್ರ 10ರಲ್ಲಿ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಕಲ ಪ್ರಯತ್ನ ಮಾಡಿದ್ದೇವೆ
– ಎಂ. ಮರಿಸ್ವಾಮಿ ಉಪ ನಿರ್ದೇಶಕ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ದಕ್ಷಿಣ ಜಿಲ್ಲೆ
ವಿದ್ಯಾರ್ಥಿಗಳು ಮಾದರಿ ಪ್ರಶ್ನೆಪತ್ರಿಕೆಗಳನ್ನು ಚನ್ನಾಗಿ ಅಭ್ಯಾಸ ಮಾಡಬೇಕು. ಪರೀಕ್ಷಾ ಕೊಠಡಿಯಲ್ಲಿ ಯಾವುದೇ ಕಾರಣಕ್ಕೂ ಆತಂಕ ಮತ್ತು ಒತ್ತಡಕ್ಕೆ ಒಳಗಾಗದೆ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕು
– ಜಿ. ಶಿವಣ್ಣ ಕೊತ್ತಿಪುರ ಜಿಲ್ಲಾಧ್ಯಕ್ಷ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT