ಜಿ. ಶಿವಣ್ಣ ಕೊತ್ತಿಪುರ ಜಿಲ್ಲಾಧ್ಯಕ್ಷ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಬೆಂಗಳೂರು ದಕ್ಷಿಣ ಜಿಲ್ಲೆ
ಡಿಸೆಂಬರ್ ತಿಂಗಳಾಂತ್ಯಕ್ಕೆ ಪಠ್ಯಕ್ರಮದ ಬೋಧನೆ ಮುಗಿಸಿ ಪುನರಾವರ್ತನೆ ಮಾಡಿಸಲಾಗಿದೆ. 3 ಮಾದರಿ ಪ್ರಶ್ನೆಪತ್ರಿಕೆಗಳನ್ನು ವಿದ್ಯಾರ್ಥಿಗಳಿಗೆ ಅಭ್ಯಾಸ ಮಾಡಿಸಲಾಗಿದೆ. ಫಲಿತಾಂಶದಲ್ಲಿ ಜಿಲ್ಲೆಯು ಅಗ್ರ 10ರಲ್ಲಿ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಕಲ ಪ್ರಯತ್ನ ಮಾಡಿದ್ದೇವೆ
– ಎಂ. ಮರಿಸ್ವಾಮಿ ಉಪ ನಿರ್ದೇಶಕ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ದಕ್ಷಿಣ ಜಿಲ್ಲೆ
ವಿದ್ಯಾರ್ಥಿಗಳು ಮಾದರಿ ಪ್ರಶ್ನೆಪತ್ರಿಕೆಗಳನ್ನು ಚನ್ನಾಗಿ ಅಭ್ಯಾಸ ಮಾಡಬೇಕು. ಪರೀಕ್ಷಾ ಕೊಠಡಿಯಲ್ಲಿ ಯಾವುದೇ ಕಾರಣಕ್ಕೂ ಆತಂಕ ಮತ್ತು ಒತ್ತಡಕ್ಕೆ ಒಳಗಾಗದೆ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕು
– ಜಿ. ಶಿವಣ್ಣ ಕೊತ್ತಿಪುರ ಜಿಲ್ಲಾಧ್ಯಕ್ಷ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ