ಉಲ್ಲಾಳ ಉಪನಗರದ ರಾಮ್ ಮೋಹನ್ ಎಂಬ ವ್ಯಕ್ತಿಯೊಂದಿಗೆ ಪರಿಚಯ ಸ್ನೇಹವಾದ ನಂತರ ಇಬ್ಬರೂ ಮಾಗಡಿ ಶ್ರೀರಂಗನಾಥ ದೇವಸ್ಥಾನಕ್ಕೆ ಬಂದಿದ್ದರು. ದೇವಸ್ಥಾನದ ಒಳಗೆ ಪ್ರವೇಶಿಸಲು ಕೈಕಾಲು ತೊಳೆದುಕೊಳ್ಳುವ ಸಮಯದಲ್ಲಿ, ತನ್ನಲ್ಲಿದ್ದ ಪರ್ಸನ್ನು ರಾಮ್ ಮೋಹನ್ ಎಂಬ ವ್ಯಕ್ತಿಗೆ ಇಟ್ಟುಕೊಳ್ಳಲು ಮಹಾದೇವಿ ಕೊಟ್ಟಿದ್ದರು. ಕೈಕಾಲು ತೊಳೆದು ಕೊಂಡ ನಂತರ ಆ ವ್ಯಕ್ತಿ ಅಲ್ಲಿರಲಿಲ್ಲ ಎಂದು ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.