ಗುರುವಾರ, 14 ಆಗಸ್ಟ್ 2025
×
ADVERTISEMENT
ADVERTISEMENT

ಚನ್ನಪಟ್ಟಣ: ಆನೆ ಕಾರ್ಯಪಡೆ ಶ್ರೇಯಸ್‌ಗೆ ಕಂಬನಿಯ ವಿದಾಯ

ಡಿಸಿಎಫ್ ಕಚೇರಿ ಆವರಣದಲ್ಲಿ ಶ್ರೇಯಸ್‌ಗೆ ಸರ್ಕಾರಿ ಗೌರವ; ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂದನ
Published : 14 ಆಗಸ್ಟ್ 2025, 4:12 IST
Last Updated : 14 ಆಗಸ್ಟ್ 2025, 4:12 IST
ಫಾಲೋ ಮಾಡಿ
Comments
ಪುತ್ರನ ಶವದ ಮುಂದೆ ತಾಯಿ ತ್ರಿವೇಣಿ ಹಾಗೂ ಸಂಬಂಧಿಕರ ಆಕ್ರಂದನ
ಪುತ್ರನ ಶವದ ಮುಂದೆ ತಾಯಿ ತ್ರಿವೇಣಿ ಹಾಗೂ ಸಂಬಂಧಿಕರ ಆಕ್ರಂದನ
ಶ್ರೇಯಸ್ ಸಿ.
ಶ್ರೇಯಸ್ ಸಿ.
ಅರಣ್ಯ ಮತ್ತು ಗ್ರಾಮಗಳ ಸುರಕ್ಷತೆಗಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ ಶ್ರೇಯಸ್ ಅವರ ಸೇವೆ ಧೈರ್ಯ ಮತ್ತು ಸಮರ್ಪಣೆ ಸ್ಮರಣೀಯ. ಅವರ ಆತ್ಮಕ್ಕೆ ಶಾಂತಿ ದೊರಕಿ ಕುಟುಂಬದವರಿಗೆ ದುಃಖ ಸಹಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುವೆ
– ಡಾ. ಸಿ.ಎನ್. ಮಂಜುನಾಥ್ ಬೆಂಗಳೂರು ಗ್ರಾಮಾಂತರ ಸಂಸದ
ಆನೆ ಕಾರ್ಯಪಡೆ ಸಿಬ್ಬಂದಿ ಶ್ರೇಯಸ್ ಅವರ ಅಗಲಿಕೆ ತುಂಬಾ ನೋವು ತಂದಿದೆ. ಯೌವನದಲ್ಲಿಯೇ ಕರ್ತವ್ಯ ನಿರ್ವಹಿಸುತ್ತಾ ಜೀವ ತ್ಯಾಗ ಮಾಡಿದ ಅವರ ಸೇವೆಯನ್ನು ನಾವು ಸದಾ ಸ್ಮರಿಸಿಕೊಳ್ಳುತ್ತೇವೆ. ಶ್ರೇಯಸ್ ಅವರ ಆತ್ಮಕ್ಕೆ ಶಾಂತಿ ಸಿಗಲಿ
– ಸಿ.ಪಿ. ಯೋಗೇಶ್ವರ್ ಚನ್ನಪಟ್ಟಣ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT