<p><strong>ರಾಮನಗರ:</strong> ಯುಗಾದಿ ವರ್ಷದ ತೊಡಕಿನ ಅಂಗವಾಗಿ ಜಿಲ್ಲೆಯಾದ್ಯಂತ ಮಾಂಸ ಮಾರಾಟಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ.</p>.<p>ಮಾಂಸದ ಅಂಗಡಿಗಳ ಮುಂಭಾಗ ಪೊಲೀಸರು ಗೆರೆಗಳನ್ನು ಹಾಕಿದ್ದಾರೆ. ಜನರು ಸಾಮಾಜಿಕ ಅಂತರ ಕಾಯ್ದುಕೊಂಡು ಮಾಂಸ ಖರೀದಿ ಮಾಡುತ್ತಿದ್ದಾರೆ. ಪೊಲೀಸರ ಕಣ್ಗಾವಲು ಇದೆ.</p>.<p>ಬಂದ್ ಹಿನ್ನೆಲೆಯಲ್ಲಿ ಮಾಂಸದ ಬೆಲೆಯೂ ಏರಿಕೆ ಆಗಿದೆ. ಪ್ರತಿ ಕೆ.ಜಿ.ಗೆ 700-800 ರವೆರೆಗೂ ಮಾರಾಟ ನಡೆದಿದೆ. ಗ್ರಾಮೀಣ ಪ್ರದೇಶದಲ್ಲಿ ಬುಧವಾರ ರಾತ್ರಿಯೇ ಗುಡ್ಡೆಬಾಡು ಮಾರಾಟ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಯುಗಾದಿ ವರ್ಷದ ತೊಡಕಿನ ಅಂಗವಾಗಿ ಜಿಲ್ಲೆಯಾದ್ಯಂತ ಮಾಂಸ ಮಾರಾಟಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ.</p>.<p>ಮಾಂಸದ ಅಂಗಡಿಗಳ ಮುಂಭಾಗ ಪೊಲೀಸರು ಗೆರೆಗಳನ್ನು ಹಾಕಿದ್ದಾರೆ. ಜನರು ಸಾಮಾಜಿಕ ಅಂತರ ಕಾಯ್ದುಕೊಂಡು ಮಾಂಸ ಖರೀದಿ ಮಾಡುತ್ತಿದ್ದಾರೆ. ಪೊಲೀಸರ ಕಣ್ಗಾವಲು ಇದೆ.</p>.<p>ಬಂದ್ ಹಿನ್ನೆಲೆಯಲ್ಲಿ ಮಾಂಸದ ಬೆಲೆಯೂ ಏರಿಕೆ ಆಗಿದೆ. ಪ್ರತಿ ಕೆ.ಜಿ.ಗೆ 700-800 ರವೆರೆಗೂ ಮಾರಾಟ ನಡೆದಿದೆ. ಗ್ರಾಮೀಣ ಪ್ರದೇಶದಲ್ಲಿ ಬುಧವಾರ ರಾತ್ರಿಯೇ ಗುಡ್ಡೆಬಾಡು ಮಾರಾಟ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>