<p><strong>ಚನ್ನಪಟ್ಟಣ:</strong> ತಾಲ್ಲೂಕಿನ ಕೆಂಗಲ್ನ ಕುವೆಂಪು ಮಹಾವಿದ್ಯಾಲಯದ ಕನ್ನಡ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿನಿ ಬಿ.ಪಿ. ರಮ್ಯಾ ಅವರು ಎಂ.ಎ. ಕನ್ನಡ ವಿಭಾಗದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.</p>.<p>ರಮ್ಯಾ ತಾಲ್ಲೂಕಿನ ಅಕ್ಕೂರು ಹೊಸಹಳ್ಳಿ ಗ್ರಾಮದವರು. ಬೆಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2022-23ನೇ ಸಾಲಿನ ಕನ್ನಡ ಸ್ನಾತಕೋತ್ತರ ಅಂತಿಮ ವರ್ಷದ ಪರೀಕ್ಷೆಯಲ್ಲಿ ಶೇ 87.88 ಅಂಕಗಳನ್ನು ಗಳಿಸಿರುವ ರಮ್ಯಾ ಅವರು ‘ಹಳೆಗನ್ನಡ’ ವಿಷಯದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ತಾಲ್ಲೂಕಿನ ಕೆಂಗಲ್ನ ಕುವೆಂಪು ಮಹಾವಿದ್ಯಾಲಯದ ಕನ್ನಡ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿನಿ ಬಿ.ಪಿ. ರಮ್ಯಾ ಅವರು ಎಂ.ಎ. ಕನ್ನಡ ವಿಭಾಗದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.</p>.<p>ರಮ್ಯಾ ತಾಲ್ಲೂಕಿನ ಅಕ್ಕೂರು ಹೊಸಹಳ್ಳಿ ಗ್ರಾಮದವರು. ಬೆಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2022-23ನೇ ಸಾಲಿನ ಕನ್ನಡ ಸ್ನಾತಕೋತ್ತರ ಅಂತಿಮ ವರ್ಷದ ಪರೀಕ್ಷೆಯಲ್ಲಿ ಶೇ 87.88 ಅಂಕಗಳನ್ನು ಗಳಿಸಿರುವ ರಮ್ಯಾ ಅವರು ‘ಹಳೆಗನ್ನಡ’ ವಿಷಯದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>