ಬಿಜೆಪಿ ನಗರ ಮಂಡಲ ಅಧ್ಯಕ್ಷ ಕುರುಪೇಟೆ ಮುತ್ತುರಾಜ್, ಸ್ವತಂತ್ರ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಕೆ.ಸಿ. ಅಪ್ಪಾಜಿ, ತಾಲ್ಲೂಕು ಅಧ್ಯಕ್ಷ ಅಂಗಡಿ ರಮೇಶ್, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಅಸ್ಗರ್ ಖಾನ್, ತಾಲ್ಲೂಕು ಉಪಾಧ್ಯಕ್ಷ ರಾಮಚಂದ್ರ, ಕಾರ್ಯದರ್ಶಿ ವರದರಾಜು, ಹಾಸ್ಯ ಕಲಾವಿದ ನಗೆಮಳೆರಾಜ ಚಂದ್ರಾಜ್, ಅಖಿಲೇಶ್ ಉಪಸ್ಥಿತರಿದ್ದರು.