<p><strong>ಹಾರೋಹಳ್ಳಿ (ರಾಮನಗರ):</strong> ಇತ್ತೀಚೆಗೆ ನಿಧನರಾದ ಸಾಮಾಜಿಕ ಹೋರಾಟಗಾರ ತಾಲ್ಲೂಕಿನ ವಡೇರಹಳ್ಳಿಯ ಭೈರಯ್ಯ ಅವರ ಸಂಸ್ಮರಣೆ ಕಾರ್ಯಕ್ರಮ ಆ. 9ರಂದು ಬೆಳಿಗ್ಗೆ 11 ಗಂಟೆಗೆ ಸ್ವಗ್ರಾಮದಲ್ಲಿ ಜರುಗಲಿದೆ.</p>.<p>ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್, ಸಾಹಿತಿ ಬರಗೂರು ರಾಮಚಂದ್ರಪ್ಪ, ದಲಿತ ಸಂಘರ್ಷ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ಸಮಾಜ ವಿಜ್ಞಾನಿ ಜಿ.ಎನ್. ನಾಗರಾಜ್ ಸೇರಿದಂತೆ ಭೈರಯ್ಯ ಅವರ ಒಡನಾಡಿಗಳು ಭಾಗವಹಿಸಲಿದ್ದಾರೆ.</p>.<p>ವೇದಿಕೆ ಕಾರ್ಯಕ್ರಮದ ಬಳಿಕ ಮಧ್ಯಾಹ್ನ 12ಕ್ಕೆ ಸಹಭೋಜನ ಇರಲಿದೆ. ರಾತ್ರಿ 8 ಗಂಟೆಗೆ ಖ್ಯಾತ ಜಾನಪದ ಗಾಯಕ ಮಳವಳ್ಳಿ ಎಂ. ನಾಗೇಂದ್ರ ಮತ್ತು ತಂಡ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಕೊಡಲಿದೆ ಎಂದು ಭೈರಯ್ಯ ಅವರ ಪುತ್ರರಾದ ದಲಿತ ಹಕ್ಕುಗಳ ಸಮಿತಿ ರಾಜ್ಯ ಉಪಾಧ್ಯಕ್ಷ ಬಿ. ರಾಜಶೇಖರಮೂರ್ತಿ ತಿಳಿಸಿದ್ದಾರೆ.</p>.<p>ಮಾಹಿತಿಗೆ ಸಂಪರ್ಕ ಸಂಖ್ಯೆ: 9731105526, 9448324727, 9740067321</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೋಹಳ್ಳಿ (ರಾಮನಗರ):</strong> ಇತ್ತೀಚೆಗೆ ನಿಧನರಾದ ಸಾಮಾಜಿಕ ಹೋರಾಟಗಾರ ತಾಲ್ಲೂಕಿನ ವಡೇರಹಳ್ಳಿಯ ಭೈರಯ್ಯ ಅವರ ಸಂಸ್ಮರಣೆ ಕಾರ್ಯಕ್ರಮ ಆ. 9ರಂದು ಬೆಳಿಗ್ಗೆ 11 ಗಂಟೆಗೆ ಸ್ವಗ್ರಾಮದಲ್ಲಿ ಜರುಗಲಿದೆ.</p>.<p>ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್, ಸಾಹಿತಿ ಬರಗೂರು ರಾಮಚಂದ್ರಪ್ಪ, ದಲಿತ ಸಂಘರ್ಷ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ಸಮಾಜ ವಿಜ್ಞಾನಿ ಜಿ.ಎನ್. ನಾಗರಾಜ್ ಸೇರಿದಂತೆ ಭೈರಯ್ಯ ಅವರ ಒಡನಾಡಿಗಳು ಭಾಗವಹಿಸಲಿದ್ದಾರೆ.</p>.<p>ವೇದಿಕೆ ಕಾರ್ಯಕ್ರಮದ ಬಳಿಕ ಮಧ್ಯಾಹ್ನ 12ಕ್ಕೆ ಸಹಭೋಜನ ಇರಲಿದೆ. ರಾತ್ರಿ 8 ಗಂಟೆಗೆ ಖ್ಯಾತ ಜಾನಪದ ಗಾಯಕ ಮಳವಳ್ಳಿ ಎಂ. ನಾಗೇಂದ್ರ ಮತ್ತು ತಂಡ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಕೊಡಲಿದೆ ಎಂದು ಭೈರಯ್ಯ ಅವರ ಪುತ್ರರಾದ ದಲಿತ ಹಕ್ಕುಗಳ ಸಮಿತಿ ರಾಜ್ಯ ಉಪಾಧ್ಯಕ್ಷ ಬಿ. ರಾಜಶೇಖರಮೂರ್ತಿ ತಿಳಿಸಿದ್ದಾರೆ.</p>.<p>ಮಾಹಿತಿಗೆ ಸಂಪರ್ಕ ಸಂಖ್ಯೆ: 9731105526, 9448324727, 9740067321</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>