ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್.ನರಸಿಂಹಯ್ಯ, ಕೆಪಿಸಿಸಿ ಸದಸ್ಯ ಚಿಕ್ಕಬ್ಯಾಟಪ್ಪ, ಪಿಎಲ್ ಡಿ ಬ್ಯಾಂಕ್ ನರಸಿಂಹಯ್ಯ, ಗ್ರಾ.ಪಂ. ಮಾಜಿ ಸದಸ್ಯ ವೆಂಕಟಪ್ಪ, ಸುನಂದಾ ವೆಂಕಟೇಶ್ , ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸತೀಶ್, ವಕೀಲ ನೀಲಕಂಠ, ಮುಖಂಡ ಶೇಷಪ್ಪ, ರಂಗಸ್ವಾಮಿ ಮತ್ತಿತರರು ಭಾಗವಹಿಸಿದ್ದರು.