<p><strong>ಮಾಗಡಿ: </strong>ಇಲ್ಲಿನಕೆಂಪೇಗೌಡ ಸರ್ಕಲ್ನಲ್ಲಿ ಒಳಚರಂಡಿ ಛೇಂಬರ್ ಕಟ್ಟಿಕೊಂಡು ಕಲುಷಿತ ನೀರು ರಸ್ತೆ ಮೇಲೆ ಹರಿದು ದುರ್ಗಂಧ ಬೀರುತ್ತಿದೆ ಎಂದು ಅಂಗಡಿ ನಾಗರಾಜು ದೂರಿದ್ದಾರೆ.</p>.<p>‘ಒಳಚರಂಡಿ ಕಾಮಗಾರಿ ತುಂಬಾ ಅವೈಜ್ಞಾನಿಕವಾಗಿ ನಡೆದಿದೆ. ಇದರಿಂದ ಜನರು ನಿತ್ಯ ಪರದಾಡುವಂತಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ವರ್ತಕ ಕರ್ಣಾರ್ಜುನ್ ಮಾತನಾಡಿ ‘ಒಳಚರಡಿ ವ್ಯವಸ್ಥೆ ಲೋಪದೋಷ ಸರಿಪಡಿಸಲು ಅಧಿಕಾರಿಗಳು ಮುಂದಾಗಬೇಕು’ ಎಂದರು.</p>.<p>ಇನ್ನೆರಡು ದಿನದಲ್ಲಿ ಒಳಚರಂಡಿ ಛೇಂಬರ್ ಸರಿಪಡಿಸಿ ಸ್ವಚ್ಛತೆ ಕಾಪಾಡಲಾಗುವುದು ಎಂದು ಪುರಸಭೆಯ ಮುಖ್ಯಾಧಿಕಾರಿ ಮಹೇಶ್ ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮಾಗಡಿ: </strong>ಇಲ್ಲಿನಕೆಂಪೇಗೌಡ ಸರ್ಕಲ್ನಲ್ಲಿ ಒಳಚರಂಡಿ ಛೇಂಬರ್ ಕಟ್ಟಿಕೊಂಡು ಕಲುಷಿತ ನೀರು ರಸ್ತೆ ಮೇಲೆ ಹರಿದು ದುರ್ಗಂಧ ಬೀರುತ್ತಿದೆ ಎಂದು ಅಂಗಡಿ ನಾಗರಾಜು ದೂರಿದ್ದಾರೆ.</p>.<p>‘ಒಳಚರಂಡಿ ಕಾಮಗಾರಿ ತುಂಬಾ ಅವೈಜ್ಞಾನಿಕವಾಗಿ ನಡೆದಿದೆ. ಇದರಿಂದ ಜನರು ನಿತ್ಯ ಪರದಾಡುವಂತಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ವರ್ತಕ ಕರ್ಣಾರ್ಜುನ್ ಮಾತನಾಡಿ ‘ಒಳಚರಡಿ ವ್ಯವಸ್ಥೆ ಲೋಪದೋಷ ಸರಿಪಡಿಸಲು ಅಧಿಕಾರಿಗಳು ಮುಂದಾಗಬೇಕು’ ಎಂದರು.</p>.<p>ಇನ್ನೆರಡು ದಿನದಲ್ಲಿ ಒಳಚರಂಡಿ ಛೇಂಬರ್ ಸರಿಪಡಿಸಿ ಸ್ವಚ್ಛತೆ ಕಾಪಾಡಲಾಗುವುದು ಎಂದು ಪುರಸಭೆಯ ಮುಖ್ಯಾಧಿಕಾರಿ ಮಹೇಶ್ ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>