ರೈತರು ದೆಹಲಿಯಲ್ಲಿ ಕಳೆದ 70ಕ್ಕೂ ಹೆಚ್ಚು ದಿನಗಳಿಂದ ಹೋರಾಟ ಮಾಡುತ್ತಿದ್ದಾರೆ. ಈಗ ರೈತರು ಮುಂದಿನ ಅಕ್ಟೋಬರ್ವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದಿದ್ದಾರೆ. ಹೋರಾಟ ಯಾವ ಸ್ವರೂಪ ಪಡೆಯುತ್ತದೋ ಗೊತ್ತಿಲ್ಲ. ಹಾಗಾಗಿ, ರೈತರ ಜೊತೆ ಮಾತುಕತೆ ನಡೆಸಿ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗುವುದು ಒಳಿತು
ಎಂದು ಅಭಿಪ್ರಾಯಪಟ್ಟರು.