‘ ಅಂದು ಸಂವಿಧಾನವನ್ನು ಬರೆದಂತಹ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ರಚನಾ ಸಮಿತಿಗೆ ಒಂದು ದೃಷ್ಟಿಕೋನ ಇತ್ತು. ಭೌಗೋಳಿಕವಾಗಿ ಯಾವ ವರ್ಗಗಳು ಮುಖ್ಯವಾಹಿನಿಗೆ ಬಂದಿರಲಿಲ್ಲವೋ, ಎಲ್ಲಿ ಅಸ್ಪೃಶ್ಯತೆ ಆಚರಣೆಯಲ್ಲಿ ಇತ್ತೋ ಆ ಸಮುದಾಯಗಳಿಗೆ ಮೀಸಲಾತಿ ಕೊಟ್ಟಿದ್ದರು. ಅದನ್ನು ಧಿಕ್ಕರಿಸಿ ಇಂದು ಎಲ್ಲ ವರ್ಗದವರೂ ಮೀಸಲಾತಿ ಬೇಕು ಎನ್ನುತ್ತಿದ್ದಾರೆ. ಈಗಾಗಲೇ ದೇಶದ ಶೇ 90ರಷ್ಟು ವರ್ಗಗಳು ಮೀಸಲಾತಿ ಅಡಿ ಬಂದಿವೆ’ ಎಂದರು.