ಜಿ.ಪಂ. ಮಾಜಿ ಅಧ್ಯಕ್ಷ ಎಚ್.ಸಿ. ರಾಜಣ್ಣ, ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ಆರ್. ಪಾಂಡುರಂಗ, ಬಿಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಪಿ. ಅಶ್ವಥ್, ಎಪಿಎಂಸಿ ಮಾಜಿ ಅಧ್ಯಕ್ಷ ದೊರೆಸ್ವಾಮಿ ಮಾತನಾಡಿದರು. ಸಿಆರ್ಪಿ ಮೃತ್ಯುಂಜಯ, ಗ್ರಾ.ಪಂ. ಸದಸ್ಯರಾದ ವೆಂಕಟೇಶ್, ಜಿ.ಪಿ. ಗಿರೀಶ್ ವಾಸು, ಅನಿತಾ, ಶಶಿ ರೇಣುಕಾ, ಚಲುವರಾಜು, ಶಿಕ್ಷಕರಾದ ಸತೀಶ್, ಶೇಖರ್, ವೆಂಕಟೇಶ್, ಕವಿತಾ ಇನಾಂದಾರ್ ಉಪಸ್ಥಿತರಿದ್ದರು.