ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಮಳೆ ನೀರಿನ ರಭಸಕ್ಕೆ ಕೊಚ್ಚಿ ಹೋದ ರಸ್ತೆ

Last Updated 31 ಆಗಸ್ಟ್ 2022, 7:06 IST
ಅಕ್ಷರ ಗಾತ್ರ

ರಾಮನಗರ: ಕನಕಪುರ ತಾಲ್ಲೂಕಿನ ನಲ್ಲಹಳ್ಳಿ ಗ್ರಾಮದ ಬಳಿ ಅರ್ಕಾವತಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಮೇಲ್ಭಾಗದ ರಸ್ತೆಯುಮಳೆಯ ರಭಸಕ್ಕೆ ಕೊಚ್ಚಿ ಹೋಗಿದೆ.

ಸಾತನೂರು-ಸಂತೆ ಕೋಡಿಹಳ್ಳಿ ನಡುವಿನ ಈ ರಸ್ತೆಯು ಸಾತನೂರಿನಿಂದ ತಮಿಳುನಾಡಿಗೆ ಸಂಪರ್ಕ ಕಲ್ಪಿಸುತ್ತದೆ.

ಕಳೆದ ಮೂರು ದಿನದಿಂದ ನಲ್ಲಹಳ್ಳಿ ಸೇತುವೆಯು ಮುಳುಗಡೆ ಆಗಿದ್ದು, ಇದರೊಟ್ಟಿಗೆ ರಸ್ತೆ ಹಾಳಾಗಿದೆ. ಈ ಭಾಗದಲ್ಲಿ ಸದ್ಯ ವಾಹನಗಳ ಓಡಾಟ ಬಂದ್ ಆಗಿದ್ದು, ಮೂರು ಹೋಬಳಿಗಳ ಜನರಿಗೆ ತೊಂದರೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT