ಹೊಸೂರು, ಡೆಂಕಣಿಕೋಟೆ, ಬಾಗಲೂರು, ಸೂಳಗಿರಿ, ಗುಮ್ಮಳಾಪುರ, ಮದಗೊಂಡನ
ಹಳ್ಳಿ ತಮಿಳುನಾಡಿನಲ್ಲಿದ್ದರೂ ಕನ್ನಡ ಶಾಲೆಗಳಿದ್ದವು. ಕನ್ನಡ ಭಾಷೆಯೇ ಮಾತೃಭಾಷೆಯಾಗಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ತಮಿಳು ಪ್ರಭಾವ ಹೆಚ್ಚಾಗಿದ್ದು ಕನ್ನಡ ಭಾಷೆ, ಸಂಸ್ಕೃತಿಗೆ ತೊಡಕಾಗಿದೆ. ಇದೇ ಪರಿಸ್ಥಿತಿ ಕೇರಳದ ಕಾಸರಗೋಡಿನಲ್ಲೂ ನಿರ್ಮಾಣವಾಗಿದೆ. ಕನ್ನಡ ಭಾಷೆ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.