ಇಂತಹ ಅಪಾಯ ಸ್ಥಿತಿಯಲ್ಲಿರುವ ಕಟ್ಟಡವನ್ನು ತೆರವುಗೊಳಿಸಲು ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಬೇಕು. ಮಕ್ಕಳು ಶಾಲಾ ಆವರಣದಲ್ಲಿ ಆಟ ಆಟವಾಡುತ್ತಿರುತ್ತಾರೆ. ಕೂಡಲೇ ಶಿಥಿಲಗೊಂಡಿರುವ ಕಟ್ಟಡ ಕೆಡವಿ ಹೊಸ ಕಟ್ಟಡ ಕಟ್ಟಬೇಕು ಎಂದು ಗ್ರಾಮದ ಚಂದ್ರ ನಾಯಕರ್, ಲಿಂಗರಾಜು, ಸೂರ್ಯ ನಾಯಕ್, ಶಶಿಕುಮಾರ್ ಮನವಿ ಮಾಡಿದ್ದಾರೆ.