ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ರಾಮನಗರ | ಶಿಥಿಲ ಶಾಲೆ: ಬಿರುಕು ಬಿಟ್ಟ ಗೋಡೆ; ಉದುರುವ ಕಾಂಕ್ರೀಟ್

ಬಾರೆದೊಡ್ಡಿ ಶಾಲೆ: ಶಿಥಿಲಾವಸ್ಥೆ ತಲುಪಿದ ಹಳೆ ಕಟ್ಟಡ, ಆತಂಕದಲ್ಲೇ ಮಕ್ಕಳಿಗೆ ನಿತ್ಯ ಪಾಠ
Published : 28 ಜೂನ್ 2024, 4:20 IST
Last Updated : 28 ಜೂನ್ 2024, 4:20 IST
ಫಾಲೋ ಮಾಡಿ
Comments
ರಾಮನಗರ ತಾಲ್ಲೂಕಿನ ಬಿಡದಿಯ ಛತ್ರ ಗ್ರಾಮದ ಬಾರೆದೊಡ್ಡಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯು ಕೊಠಡಿಯು ಶಿಥಿಲಾವಸ್ಥೆ ತಲುಪಿದ್ದು ಮಕ್ಕಳು ಮತ್ತು ಶಿಕ್ಷಕಿ ಆತಂಕದಲ್ಲೇ ನಿತ್ಯ ಶಾಲೆಗೆ ಬಂದು ಹೋಗುತ್ತಾರೆ 
ರಾಮನಗರ ತಾಲ್ಲೂಕಿನ ಬಿಡದಿಯ ಛತ್ರ ಗ್ರಾಮದ ಬಾರೆದೊಡ್ಡಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯು ಕೊಠಡಿಯು ಶಿಥಿಲಾವಸ್ಥೆ ತಲುಪಿದ್ದು ಮಕ್ಕಳು ಮತ್ತು ಶಿಕ್ಷಕಿ ಆತಂಕದಲ್ಲೇ ನಿತ್ಯ ಶಾಲೆಗೆ ಬಂದು ಹೋಗುತ್ತಾರೆ 
ಕಟ್ಟಡ ಶಿಥಿಲವಾಗಿರುವುದರಿಂದ ಶಾಲೆಯ ಚಾವಣಿಯ ಕಾಂಕ್ರೀಟ್ ಕಿತ್ತು ಹೋಗಿದ್ದು ತುಕ್ಕು ಹಿಡಿದಿರುವ ಕಬ್ಬಿಣದ ಸರಳುಗಳು ಕಾಣುತ್ತಿವೆ
ಕಟ್ಟಡ ಶಿಥಿಲವಾಗಿರುವುದರಿಂದ ಶಾಲೆಯ ಚಾವಣಿಯ ಕಾಂಕ್ರೀಟ್ ಕಿತ್ತು ಹೋಗಿದ್ದು ತುಕ್ಕು ಹಿಡಿದಿರುವ ಕಬ್ಬಿಣದ ಸರಳುಗಳು ಕಾಣುತ್ತಿವೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT