ಭಾನುವಾರ, 10 ಆಗಸ್ಟ್ 2025
×
ADVERTISEMENT
ADVERTISEMENT

‘ಸಭಿಕರಾಗಿ’ ವಿದ್ಯಾರ್ಥಿಗಳ ಬಳಕೆಗೆ ನಿರ್ಬಂಧ: ಶಾಲಾ ಶಿಕ್ಷಣ ಇಲಾಖೆ ಆದೇಶ

Published : 10 ಆಗಸ್ಟ್ 2025, 0:07 IST
Last Updated : 10 ಆಗಸ್ಟ್ 2025, 0:07 IST
ಫಾಲೋ ಮಾಡಿ
Comments
ಮಕ್ಕಳನ್ನು ಪ್ರೇಕ್ಷಕರಾಗಿ ಕರೆದೊಯ್ಯುವ, ಶೈಕ್ಷಣಿಕೇತರ ಕೆಲಸಗಳಿಗೆ ಶಿಕ್ಷಕರ ಬಳಕೆ ಕುರಿತು ದೂರುಗಳು ಇದ್ದವು. ಆ ಹಿನ್ನೆಲೆಯಲ್ಲಿ ಆದೇಶ ಹೊರಡಿಸಲಾಗಿದೆ
ವಿ.ರಶ್ಮಿ ಮಹೇಶ್, ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ
ಇಲಾಖೆ ಆದೇಶ ಕ್ರಾಂತಿಕಾರಕವಾಗಿದೆ. ಮಕ್ಕಳ ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಸಿಕ್ಕಂತಾಗಿದೆ
ಚಂದ್ರಶೇಖರ ನುಗ್ಗಲಿ ಅಧ್ಯಕ್ಷ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT