‘ಲಾಕ್ಡೌನ್ ಜಾರಿಗೊಳಿಸುವ ಮುನ್ನ ಕಾರ್ಮಿಕರು ತಮ್ಮ ಊರುಗಳಿಗೆ ತೆರಳು ಅವಕಾಶ ನೀಡಬೇಕಿತ್ತು. ಅವೈಜ್ಞಾನಿಕವಾಗಿ ಲಾಕ್ಡೌನ್ ಜಾರಿಗೊಳಿಸಿದ್ದರಿಂದ ಲಕ್ಷಾಂತರ ಕಾರ್ಮಿಕರು ಹಸಿವಿನಿಂದ ನರಳಿದ್ದಾರೆ. ಬರಿಗಾಲಿನಲ್ಲಿ ಕಿ.ಮೀಗಟ್ಟಲೆ ಪ್ರಯಾಣಿಸಿದ್ದಾರೆ. ಅವರ ಹಸಿವು ನೀಗಿಸಲು ಸೂಕ್ತ ಯೋಜನೆ ಜಾರಿಗೊಳಿಸಿಲ್ಲ. ಸರ್ಕಾರ ಕೂಲಿಕಾರ್ಮಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.