ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಕಲೆ–ಕಲಾವಿದರಿಗಿಲ್ಲ ಯಾವುದೇ ಗಡಿ: ರಂಗಕರ್ಮಿ ಮಾಲತೇಶ ಬಡಿಗೇರ

ಶಾಂತಲಾ ಟ್ರಸ್ಟ್‌ 20ನೇ ವಾರ್ಷಿಕೋತ್ಸವ; ಗಮನ ಸೆಳೆದ ನೃತ್ಯ ಬಾಗಿನ
Published : 30 ಆಗಸ್ಟ್ 2024, 5:12 IST
Last Updated : 30 ಆಗಸ್ಟ್ 2024, 5:12 IST
ಫಾಲೋ ಮಾಡಿ
Comments
ರಾಮನಗರದ ಕೆ.ಪಿ. ದೊಡ್ಡಿಯ ಶಾಂತಲಾ ಚಾರಿಟೇಬಲ್ ಟ್ರಸ್ಟ್ ತನ್ನ 20ನೇ ವಾರ್ಷಿಕೋತ್ಸವದ ಪ್ರಯುಕ್ತ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ನೃತ್ಯ ಬಾಗಿನ ಕಾರ್ಯಕ್ರಮದಲ್ಲಿ ನೃತ್ಯಗುರು ಚಿತ್ರಾ ರಾವ್ ನೇತೃತ್ವದ ತಂಡ ಪ್ರದರ್ಶಿಸಿದ ನೃತ್ಯ ಗಮನ ಸೆಳೆಯಿತು
ರಾಮನಗರದ ಕೆ.ಪಿ. ದೊಡ್ಡಿಯ ಶಾಂತಲಾ ಚಾರಿಟೇಬಲ್ ಟ್ರಸ್ಟ್ ತನ್ನ 20ನೇ ವಾರ್ಷಿಕೋತ್ಸವದ ಪ್ರಯುಕ್ತ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ನೃತ್ಯ ಬಾಗಿನ ಕಾರ್ಯಕ್ರಮದಲ್ಲಿ ನೃತ್ಯಗುರು ಚಿತ್ರಾ ರಾವ್ ನೇತೃತ್ವದ ತಂಡ ಪ್ರದರ್ಶಿಸಿದ ನೃತ್ಯ ಗಮನ ಸೆಳೆಯಿತು
ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಶಾಂತಲಾ ಚಾರಿಟೇಬಲ್ ಟ್ರಸ್ಟ್ ಕಲಾ ಸೇವೆ ಮಾಡುತ್ತಿರುವವರನ್ನು ಗುರುತಿಸಿ ತನ್ನ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಿರುವುದು ಶ್ಲಾಘನೀಯ
ಶ್ರೀನಿವಾಸ್ ಜಿ. ಕಪ್ಪಣ್ಣ ರಂಗಕರ್ಮಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT