ಅಭಿನಂದನೆ: ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಕೆ.ನಾಗರಾಜು, ಮಾಜಿ ಸದಸ್ಯರಾದ ಡಿ.ಎಸ್.ಭುಜಂಗಯ್ಯ, ಸೌಭಾಗ್ಯಮ್ಮ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಶ್ರೀಕಂಠಯ್ಯ, ಬಿ.ಎಸ್.ರವಿಕುಮಾರ್, ಶಿಲ್ಪಾ ಶಿವಾನಂದ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆಸಿಬಿ ಅಶೋಕ್, ದ್ಯಾವಸಂದ್ರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮೂರ್ತಿ, ಮಾಜಿ ಉಪಾಧ್ಯಕ್ಷ ಗಣೇಶ್, ಹಾರೋಹಳ್ಳಿ ಹೋಬಳಿ ಜೆಡಿಎಸ್ ಅಧ್ಯಕ್ಷ ಗಬ್ಬಾಡಿ ಮಲ್ಲಯ್ಯ, ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ಗೋವಿಂದರಾಜು, ಮುಖಂಡರಾದ ರಾಂಪುರ ನಾಗೇಶ್, ಎಚ್.ಸಿ.ಶೇಖರ್, ಕೋಟೆ ಕುಮಾರ್, ಗೊಟ್ಟಿಗೆಹಳ್ಳಿ ಮಲ್ಲೇಶ್, ಶಿವಲಿಂಗಯ್ಯ, ಹಾರೋಹಳ್ಳಿ ಸೋಮಶೇಖರ್, ಚಂದ್ರು ರಾಂಪುರ, ಕೋಟೆ ಪ್ರಕಾಶ್, ರುದ್ರೇಶ್ ನೂತನ ಉಪಾಧ್ಯಕ್ಷರನ್ನು ಅಭಿನಂದಿಸಿದರು.