ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈಕೋರ್ಟ್ ಸೂಚನೆ ಬಗ್ಗೆ ಚರ್ಚೆ: ಪಾದಯಾತ್ರೆಯಿಂದ ನಿರ್ಗಮಿಸಿದ ಸಿದ್ದರಾಮಯ್ಯ

Last Updated 12 ಜನವರಿ 2022, 11:39 IST
ಅಕ್ಷರ ಗಾತ್ರ

ರಾಮನಗರ: ಮೇಕೆದಾಟು ಪಾದಯಾತ್ರೆಯ ನಾಲ್ಕನೇ ದಿನವಾದ ಬುಧವಾರ ಮಧ್ಯಾಹ್ನ ವಿಪಕ್ಷ ನಾಯಕ ಸಿದ್ದರಾಮಯ್ಯ ಪಾದಯಾತ್ರೆಯಿಂದ ನಿರ್ಗಮಿಸಿದರು.

ಕನಕಪುರ ತಾಲ್ಲೂಕಿನ ಚಿಕ್ಕೇನಹಳ್ಳಿಯಿಂದ ರಾಮನಗರ ತಾಲ್ಲೂಕಿನ ಕೆ.ಪಿ. ದೊಡ್ಡಿವರೆಗೆ ಅವರು 8 ಕಿ.ಮೀ. ನಡೆದರು. ಬಳಿಕ ಕಾಂಗ್ರೆಸ್ ನಾಯಕರ ಜೊತೆ‌ ಊಟ ಮಾಡಿದರು. ನಂತರ ಹೈಕೋರ್ಟ್ ಸೂಚನೆ ಬಗ್ಗೆ ಮುಖಂಡರ ಜೊತೆ ಚರ್ಚಿಸಿ ಅಲ್ಲಿಂದ ಬೆಂಗಳೂರಿಗೆ ನಿರ್ಗಮಿಸಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT